ಹೆಬ್ರಿಯಲ್ಲಿ ಧಾರ್ಮಿಕ ಶಿಕ್ಷಣ ಶಿಬಿರದ ಉದ್ಘಾಟನೆ.

 ಹೆಬ್ರಿಯಲ್ಲಿ ಧಾರ್ಮಿಕ ಶಿಕ್ಷಣ ಶಿಬಿರದ  ಉದ್ಘಾಟನೆ.


ಹೆಬ್ರಿ: ಶ್ರೀ ವಿಶ್ವೇಶ ಕೃಷ್ಣ ಗೋಶಾಲೆ ಗಿಲ್ಲಾಳಿ, ಹೆಬ್ರಿಯಲ್ಲಿ  ವಿಪ್ರ ಬಾಲಕ - ಬಾಲಕಿಯರ 10ದಿನಗಳ ಧಾರ್ಮಿಕ ಶಿಕ್ಷಣ ಶಿಬಿರದ ಉದ್ಘಾಟನಾ ಕಾರ್ಯಕ್ರಮ  ನಡೆಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದರ ಮಾರ್ಗದರ್ಶನದಲ್ಲಿ ಶಿಬಿರ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ  ನಡೆಸುತ್ತಿರುವ ಧಾರ್ಮಿಕ ಶಿಕ್ಷಣ ಶಿಬಿರವನ್ನು ಅರ್ಚಕ ಹೆಬ್ರಿ ಶ್ರೀಕಾಂತ ಆಚಾರ್ಯರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಿಬಿರದ ಅಧ್ಯಾಪಕರಾದ ವಿಕಾಸ ಆಚಾರ್ಯ,ಶ್ರೀವಾಸ ಆಚಾರ್ಯ ,  ಶ್ರೀಧಾಮ ಆಚಾರ್ಯ, ಗೋಶಾಲೆಯ ಟ್ರಸ್ಟ್ ನ ವಿದ್ವಾನ್ ವಿಷ್ಣುಮೂರ್ತಿ ಆಚಾರ್ಯ ಗಿಲ್ಲಾಳಿ, ವ್ಯವಸ್ಥಾಪನ ಸಮಿತಿ ಸದಸ್ಯರು, ಶಿಬಿರಾರ್ಥಿಗಳು, ಪೋಷಕರು ಉಪಸ್ಥಿತರಿದ್ದರುಗೋಶಾಲಾ ಟ್ರಸ್ಟ್ ನ ವಿದ್ವಾನ್ ಪದ್ಮನಾಭ ಆಚಾರ್ಯ ಗಿಲ್ಲಾಳಿ , ಪ್ರಾಸ್ತಾವನನೆಗೈದರು.

 ವ್ಯವಸ್ಥಾಪನ ಸಮಿತಿ ಸದಸ್ಯ ಬಲ್ಲಾಡಿ  ಚಂದ್ರಶೇಖರ ಭಟ್ ಸ್ವಾಗತಿಸಿ ನಿರೂಪಿಸಿದರು. ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ವಂದಿಸಿದರು.

Labels:ಪ್ರಮುಖ ಸುದ್ದಿಗಳು

Post a Comment

ಪ್ರಮುಖ ಸುದ್ದಿಗಳು

[ಪ್ರಮುಖ ಸುದ್ದಿಗಳು][slider2 autoplay]

ಸ್ಥಳೀಯ ಸುದ್ದಿಗಳು

[ಸ್ಥಳೀಯ ಸುದ್ದಿಗಳು][fbig1 animated]
[blogger]

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget